ಬುಧವಾರ, 11 ಮಾರ್ಚ್ 2026
×
ADVERTISEMENT

ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ: ಸಾಗರದಲ್ಲಿ ಪ್ರತಿಭಟನಾ ಮೆರವಣಿಗೆ

Published : 22 ಆಗಸ್ಟ್ 2025, 5:57 IST
Last Updated : 22 ಆಗಸ್ಟ್ 2025, 5:57 IST
ADVERTISEMENT
ಫಾಲೋ ಮಾಡಿ
Comments
ಸಂಪುಟ ಸಭೆಯಲ್ಲಿ ಡಿ.ಕೆ.ಶಿ ಧ್ವನಿ ಎತ್ತಬೇಕಿತ್ತು
ಧರ್ಮಸ್ಥಳ ಕ್ಷೇತ್ರದ ಪರವಾಗಿ ಜನಾಭಿಪ್ರಾಯ ಕ್ರೋಢಿಕರಣವಾಗುತ್ತಿರುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಗಡೆ ಅವರ ಪರವಾಗಿ ಮಾತನಾಡುತ್ತಿದ್ದಾರೆ. ವಾಸ್ತವದಲ್ಲಿ ಎಸ್ಐಟಿ ರಚನೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ವಿಷಯ ಪ್ರಸ್ತಾಪವಾದಾಗಲೇ ಅವರು ಧ್ವನಿ ಎತ್ತಬೇಕಿತ್ತು. ಎಸ್ಐಟಿ ರಚನೆಗೆ ಬೆಂಬಲ ಕೊಟ್ಟು ಈಗ ಧರ್ಮಸ್ಥಳದ ಪರವಾಗಿ ಮಾತನಾಡುವುದು ರಾಜಕೀಯ ಇಬ್ಬಂದಿತನದ ಧೋರಣೆಯಾಗಿದೆ ಎಂದು ಎಚ್.ಹಾಲಪ್ಪ ಹರತಾಳು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT