ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆಸಕಾಲಕ್ಕೆವೇತನ ನೀಡಲು ಕ್ರಮಕೈಗೊಳ್ಳಬೇಕು.ನೌಕರರಿಗೆ ಸೇವಾ ಭದ್ರತೆ ನೀಡಿ, ಕೆಲಸ ಕಾಯಂಗೊಳಿಸಬೇಕು. ಎಲ್ಲ ಹುದ್ದೆಗಳನ್ನೂಕಾಯಂ ಹುದ್ದೆಗಳಾಗಿ ಸೃಷ್ಟಿಸಬೇಕು. ರಾಜ್ಯ ಸರ್ಕಾರದ ಆರೋಗ್ಯ ಕ್ಷೇತ್ರದ ಬಜೆಟ್ ಶೇಕಡಾವಾರು ಹೆಚ್ಚಿಸಬೇಕು. ಆರೋಗ್ಯ ಕ್ಷೇತ್ರಕ್ಕೆ ಪ್ರಾಮುಖ್ಯತೆ ನೀಡಬೇಕು. ಕೇಂದ್ರ ಸರ್ಕಾರಅಗತ್ಯ ಆರ್ಥಿಕ ನೆರವು ನೀಡಬೇಕು.ಗುತ್ತಿಗೆ, ಹೊರಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿಗೆಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.