‘ಬೀದಿಬದಿ ವ್ಯಾಪಾರಿಗಳು ತಮ್ಮ ಹೊಟ್ಟೆಪಾಡಿಗಾಗಿ ಸಣ್ಣ-ಪುಟ್ಟ ವ್ಯಾಪಾರ ಮಾಡಿಕೊಂಡು ಬಂದಿದ್ದು, ಸಾಲ ಮಾಡಿಕೊಂಡಿದ್ದಾರೆ. ಮಕ್ಕಳ ವಿದ್ಯಾಭ್ಯಾಸ, ಮನೆಬಾಡಿಗೆ, ಕುಟುಂಬ ನಿರ್ವಹಣೆ, ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಜಿಲ್ಲಾಡಳಿತದ ಈ ನಿರ್ಧಾರದಿಂದ ನಮ್ಮ ಕುಟುಂಬಗಳು ಬೀದಿಗೆ ಬಿದ್ದಿವೆ’ ಎಂದರು.