‘ಪಕ್ಷಾತೀತವಾಗಿ ಈ ಕಾರ್ಖಾನೆ ಉಳಿಸಬೇಕಾಗಿದೆ. ಎಲ್ಲಾ ಪಕ್ಷದ ಚುನಾಯಿತ ಪ್ರತಿನಿಧಿಗಳು, ಶಾಸಕರು, ಕ್ರೀಡಾಪಟುಗಳು, ಸಂಘ–ಸಂಸ್ಥೆಗಳು ಸೇರಿ ಪ್ರಧಾನಿ ಬಳಿ ನಿಯೋಗ ಹೋಗಬೇಕು. ಇಲ್ಲದಿದ್ದರೆ ದೆಹಲಿಯ ಜಂತರ್ ಮಂತರ್ನಲ್ಲಿ ಕಾರ್ಖಾನೆ ಉಳಿಸಲು ಪ್ರತಿಭಟನೆ ಮಾಡುತ್ತೇವೆ’ ಎಂದು ಎಚ್ಚರಿಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.