ಶಿರಾಳಕೊಪ್ಪ ವಿರಕ್ತಮಠದ ಸಿದ್ದೇಶ್ವರ ಸ್ವಾಮೀಜಿ, ಬಳ್ಳಿಗಾವಿ ಅಲ್ಲಮಪ್ರಭು ಅನುಭಾವ ಪೀಠದ ಶಿವಲಿಂಗೇಶ್ವರ ಸ್ವಾಮೀಜಿ, ಜಡೆ ಮಠದ ಮಹಾಂತ ಸ್ವಾಮೀಜಿ, ಮೂಲೆಗದ್ದೆಯ ಅಭಿನವ ಚನ್ನಬಸವ ಸ್ವಾಮೀಜಿ, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೊಳಗಿ ರೇವಣಪ್ಪ, ಭೋವಿ ನಿಗಮದ ನಿರ್ದೇಶಕ ಹನುಮಂತಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಳೂರು ಪರಮೇಶಪ್ಪ, ನಾಗರಾಜಪ್ಪ, ಮಲ್ಲಣ್ಣ ಇದ್ದರು.