ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಅವರು ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದಿದ್ದಾರೆ. ಈ ಸಿ.ಟಿ. ರವಿಗೆ ಮಾಡಲು ಬೇರೆ ಏನೂ ಕೆಲಸ ಇಲ್ಲ. ಚಿಕ್ಕಮಗಳೂರಿನಲ್ಲಿ ಶಾಂತಿ ಕದಡುತ್ತಿರುವ ಇವರು, ಸಿದ್ದರಾಮಯ್ಯ ಅವರನ್ನು ಈ ರೀತಿ ಅವಮಾನಿಸಿರುವುದು ಸರಿಯಲ್ಲ. ಇದೇ ಧೋರಣೆ ಮುಂದುವರಿಸಿದರೆ ರಾಜ್ಯದಾದ್ಯಂತ ಕುರುಬ ಸಮಾಜದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.