ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ರಂಗ ಸಂಗೀತ ಕಾರ್ಯಕ್ರಮವನ್ನು ನಡೆಸಿದ ಧಾರವಾಡದ ಬಸವಲಿಂಗಯ್ಯ ಹಿರೇಮಠ, ನಾಟಕಕಾರ ಬೇಲೂರು ರಘುನಂದನ್, ರಂಗ ಸಮಾಜದ ಸದಸ್ಯ ಆರ್.ಎಸ್.ಹಾಲಸ್ವಾಮಿ, ಆಡಳಿತಾಧಿಕಾರಿ ಶಫಿ ಸಾದುದ್ದೀನ್ ಇದ್ದರು. ಮಂಜುನಾಥ ಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.