ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಹೊಳೆಹೊನ್ನೂರು: ಬಹುಗ್ರಾಮಗಳಿಗೆ ಕುಡಿಯುವ ನೀರು ಮರೀಚಿಕೆ

ನೀರಿನ ಕೊರತೆ, ಕುಡಿಯಲು ಯೋಗ್ಯವಲ್ಲದ ಕಾರಣ ಪೂರೈಕೆ ಸ್ಥಗಿತ
Published : 23 ಮಾರ್ಚ್ 2025, 6:13 IST
Last Updated : 23 ಮಾರ್ಚ್ 2025, 6:13 IST
ಫಾಲೋ ಮಾಡಿ
Comments
ಬುಳ್ಳಾಪುರ ಗ್ರಾಮದಲ್ಲಿ ಬಹುಗ್ರಾಮ ಕುಡಿಯುವ ನೀರಿಗಾಗಿ ನಿರ್ಮಾಣಗೊಂಡಿರುವ ಪಂಪ್‌ಹೌಸ್
ಬುಳ್ಳಾಪುರ ಗ್ರಾಮದಲ್ಲಿ ಬಹುಗ್ರಾಮ ಕುಡಿಯುವ ನೀರಿಗಾಗಿ ನಿರ್ಮಾಣಗೊಂಡಿರುವ ಪಂಪ್‌ಹೌಸ್
ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಹೆಚ್ಚಾಗಿದೆ. ತುಂಗಾ ನದಿಗೆ ಶಿವಮೊಗ್ಗ ನಗರದ ಕೊಳಚೆ ನೀರು ಸೇರುತ್ತಿದೆ. ಇದು ಕುಡಿಯುವುದಕ್ಕೆ ಯೋಗ್ಯವಲ್ಲ
ಸಿದ್ದೇಶ್ ಕ್ಯಾತಿನಕೊಪ್ಪ ನಿವಾಸಿ
ತುಂಗಾ ಡ್ಯಾಂನಿಂದ ನೇರವಾಗಿ ಪೈಪ್‌ಗಳ ಮೂಲಕ ನೀರು ಸರಬರಾಜು ಮಾಡಿ ಸುತ್ತಲಿನ ಗ್ರಾಮಗಳಿಗೆ ಒದಗಿಸುವ ಕೆಲಸವಾಗಬೇಕು. ತಡೆಗೋಡೆ ನಿರ್ಮಾಣ ಮಾಡಿ ಭದ್ರಾ ನದಿ ನೀರನ್ನು ವಾಪಸ್‌ ತಂದರೆ ಕೃಷಿ ಚಟುವಟಿಕೆಗೆ ಸಾಕಾಗುವುದಿಲ್ಲ.
ಷಣ್ಮುಖಪ್ಪ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸೋಮಿನಕೊಪ್ಪ
ಸ್ಮಶಾನ ಜಾಗದ ಕೊನೆಯ ಭಾಗದಲ್ಲಿ ಕುಡಿಯುವ ನೀರಿನ ಯೋಜನೆಯ ಘಟಕ ಸ್ಥಾಪಿಸಲಾಗಿದೆ. ದುರ್ವಾಸನೆಯಿಂದಾಗಿ ನೀರನ್ನು ಸ್ಥಗಿತಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುವುದೋ ಅದಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಲಾಗುವುದು
ಸವಿತಾ ಪಿಡಿಒ ಬೇಡರಹೊಸಹಳ್ಳಿ ಗ್ರಾ.ಪಂ.
ತಾಂತ್ರಿಕ ತೊಂದರೆಯಿಂದಾಗಿ ಕೆಲಸ ಅಪೂರ್ಣಗೊಂಡಿದೆ. ಮುಂದಿನ ದಿನಗಳಲ್ಲಿ ಇದನ್ನು ಸರಿಪಡಿಸಿ ನೀರು ಒದಗಿಸುವ ಕಾರ್ಯ ಕೈಗೊಳ್ಳಲಾಗುವುದು
ಶಾರದಾ ಪೂರ್ಯಾನಾಯ್ಕ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT