ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಭೀಕರ ಬರ | ಹೆಸರು ಮಾತ್ರ ಸಾಗರ.. ಕುಡಿಯುವ ನೀರಿಗೂ ತತ್ವಾರ...

Published : 12 ಮಾರ್ಚ್ 2024, 6:35 IST
Last Updated : 12 ಮಾರ್ಚ್ 2024, 6:35 IST
ಫಾಲೋ ಮಾಡಿ
Comments
ಬರ ಪರಿಸ್ಥಿತಿ ನಿಭಾಯಿಸಲು ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗೆ ₹ 45 ಲಕ್ಷ ಮಂಜೂರಾಗಿದೆ. ಹಿನ್ನೀರಿನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ಲಾಂಚ್ ಸಂಚಾರ ನಿಲ್ಲದಂತೆ ಕ್ರಮ ಕೈಗೊಳ್ಳಲು ರ‍್ಯಾಂಪ್‌ ನಿರ್ಮಾಣಕ್ಕೆ ₹ 70 ಲಕ್ಷ ಅನುದಾನ ಬಿಡುಗಡೆಯಾಗಿದೆ.
–ಗೋಪಾಲಕೃಷ್ಣ ಬೇಳೂರು ಶಾಸಕರು
ಕೆರೆಗಳಲ್ಲಿ ಜಲಮೂಲ ಸಮೃದ್ಧವಾಗಿತ್ತು. ಅವುಗಳನ್ನು ಸುಸ್ಥಿತಿಯಲ್ಲಿಟ್ಟಿದ್ದರೆ ಬರ ಎನ್ನುವ ಶಬ್ದವೇ ಕೇಳಿಬರುತ್ತಿರಲಿಲ್ಲ. ಕೆರೆಗಳ ಅಭಿವೃದ್ಧಿ ಕಾಮಗಾರಿ ಕೇವಲ ಕಣ್ಣೊರೆಸುವ ಕೆಲಸ ಎನ್ನುವಂತಾಗಿದೆ.
–ಅಖಿಲೇಶ್ ಚಿಪ್ಪಳಿ ಪರಿಸರ ಕಾರ್ಯಕರ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT