ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಿವಪ್ಪನಾಯಕ ವೃತ್ತದಿಂದ ದುರ್ಗಾಂಬಾ ವೃತ್ತದವರೆಗೆ ಚತುಷ್ಪಥ ರಸ್ತೆ ನಿರ್ಮಾಣ ಮಾಡಲಾಗುತ್ತಿದ್ದು, ರಸ್ತೆಗಾಗಿ ಭೂಮಿ ಮತ್ತು ಆಸ್ತಿ ಕಳೆದುಕೊಳ್ಳುವವರಿಗೆ ಪರಿಹಾರ ನೀಡಲು ₹ 33 ಕೋಟಿ ಮೀಸಲಿಡಲಾಗಿದೆ.ಬಿ.ಎಚ್. ರಸ್ತೆ ವಿಸ್ತರಣೆಗೆ ಟೆಂಡರ್ ಕರೆಯಲಾಗಿದ್ದು, ಗುತ್ತಿಗೆದಾರರು ಕಾಮಗಾರಿ ವಹಿಸಿ
ಕೊಂಡಿದ್ದಾರೆ’ ಎಂದು ಹೇಳಿದರು.