ಕಾರ್ಯಕಾರಿ ನಿರ್ಮಾಪಕ ಎಚ್.ಎನ್. ಮಂಜುನಾಥ್ ಮಾತನಾಡಿ, ‘ಚಿತ್ರೀಕರಣ ಶಿವಮೊಗ್ಗದ ಸುತ್ತಮುತ್ತ ಇನ್ನೂ 15 ದಿನಗಳ ಕಾಲ ನಡೆಯಲಿದೆ. ನಾಯಕ, ನಾಯಕಿ ಹೊಸಬರಾದರೂ ತುಂಬಾ ಅದ್ಭುತವಾಗಿ ನಟಿಸುತ್ತಿದ್ದಾರೆ. ಗಾಂಜಾ, ಅಫೀಮುಗಳನ್ನು ಸಂಪೂರ್ಣವಾಗಿ ತೊಡೆದುಹಾಕುವ ಸಂದೇಶವನ್ನು ಈ ಚಿತ್ರದ ಮೂಲಕ ನೀಡಲಾಗುತ್ತಿದೆ. ಶೀಘ್ರವೇ ಬಿಡುಗಡೆಯಾಗುವ ನಿರೀಕ್ಷೆ ಇದೆ’ ಎಂದರು.