ಪಟ್ಟಣದ ಹುಚ್ಚರಾಯಸ್ವಾಮಿ, ದೊಡ್ಡಕೇರಿ ಗಿಡ್ಡಯ್ಯ ಸ್ವಾಮಿ, ಶಿರಸಿ ಮಾರಿಕಾಂಬಾ ದೇವಿ, ಸೊಪ್ಪಿನಕೇರಿ ಹುಲಿಕಟ್ಟೆಪ್ಪಸ್ವಾಮಿ, ಬೇಗೂರು ಗ್ರಾಮದ ಆಂಜನೇಯಸ್ವಾಮಿ, ಬೆಂಡೆಕಟ್ಟೆ ಬಸವೇಶ್ವರ ಸ್ವಾಮಿ, ಆಪಿನಕಟ್ಟೆ ಕೊನೆ ಬಸವಣ್ಣ ಹಾಗೂ ಬಾಳೆಕೊಪ್ಪದ ಹನುಮಂತ ದೇವರ ಮೂರ್ತಿಯನ್ನು ಪಲ್ಲಕ್ಕಿ ಮೂಲಕ ಬೇಗೂರುಗ್ರಾಮದ ಮರಡಿ ತಾಂಡಾಗೆ ಹೊತ್ತು ತಂದ ಭಕ್ತರು ದೇವರಿಗೆ ಪೂಜೆ ಸಲ್ಲಿಸಿದರು.