ವಿಧಾನಪರಿಷತ್ ಮಾಜಿ ಸದಸ್ಯ ಎಂ.ಡಿ. ಲಕ್ಷ್ಮಿ ನಾರಾಯಣ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಮುಖಂಡರಾದ ಕೊಳಗಿ ರೇವಣಪ್ಪ, ಗಿರಿಯಪ್ಪ, ಭದ್ರಾಪುರ ಹಾಲಪ್ಪ, ತೊಗರ್ಸಿ ಸಣ್ಣಹನುಮಂತಪ್ಪ, ವೀರೇಂದ್ರ ಪಾಟೀಲ್, ಕೆ.ಜಿ.ಶಿವಪ್ಪಯ್ಯ, ಕೆ.ಜಿ. ವಸಂತಗೌಡ, ಅರುಂಧತಿ ರಾಜೇಶ್, ದೇವಸ್ಥಾನ ಸಮಿತಿ ಅಧ್ಯಕ್ಷ ಚಂದಪ್ಪ ಹಾಗೂ ಪದಾಧಿಕಾರಿಗಳು ಇದ್ದರು.