ನಗರ ಮುಸ್ಲಿಂ ಒಕ್ಕೂಟದಿಂದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ರೋಗಿಗಳಿಗೆ ಬ್ರೆಡ್ ಹಾಗೂ
ಹಣ್ಣು ವಿತರಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಮೊಹಮ್ಮದ್ ನಿಹಾಲ್, ಅಖಿಲ್ ರಝಾ, ಮೊಹ್ಮದ್ ಆರಿಫ್ ವುಲ್ಲಾ, ಸಾಹುಲ್ ಹಮೀದ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಎನ್. ರಮೇಶ್, ಕಲೀಂ ಪಾಷ, ಇರ್ಫಾನ್ ಖಾನ್, ಪೂರ್ಣೇಶ್ ಕುಮಾರ್ ಅವರೂ ಇದ್ದರು.