ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್, ಕಾಸರಗೋಡು ಕೇಂದ್ರೀಯ ತೋಟ ಬೆಳಗಳ ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ಡಾ.ಮುರುಳೀಧರ್, ವಿಜ್ಞಾನಿ ಡಾ.ಮೃತ್ಯುಂಜಯ ಸಿ.ವಾಲಿ, ಕ್ಯಾಲಿಕಟ್ ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯ ಮುಖ್ಯಸ್ಥ ಡಾ. ಹೋಮಿ ಚೆರಿಯನ್, ಮಂಗಳೂರು ತೋಟಗಾರಿಕೆ ವಿಶ್ವವಿದ್ಯಾಲಯದ ನಿರ್ದೇಶಕ ಡಾ.ಎಚ್.ಆರ್. ನಾಯ್ಕ್, ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ಅರುಣ್ ಕುಮಾರ್ ಇದ್ದರು.