ಅಂತಿಮವಾಗಿ 4 ಅಭ್ಯರ್ಥಿಗಳು ಕಣದಲ್ಲಿ ಉಳಿದಿರುವ ಈ ಚುನಾವಣೆಯಲ್ಲಿ ವಿಧ್ಯುನ್ಮಾನ ಮತ ಯಂತ್ರಗಳ ಬದಲಾಗಿ ಹಳೆಯ ಪದ್ಧತಿಯಂತೆ ಮತಗಟ್ಟೆಗಳನ್ನು ಬಳಸಲಾಗುತ್ತಿದೆ. ಅತ್ಯಂತ ಕಡಿಮೆ ಪ್ರಮಾಣದ ಮತದಾರರಿದ್ದು, ಅತ್ಯಲ್ಪ ಅವಧಿಯಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು. ಸಂಪನ್ಮೂಲ ವ್ಯಕ್ತಿ ಕೆ.ಎಚ್. ಶಿವಕುಮಾರ್, ಉಪವಿಭಾಗಾಧಿಕಾರಿ ಟಿ.ಬಿ. ಪ್ರಕಾಶ್ ಮತ್ತಿತರು ಇದ್ದರು.