ರಾಜ್ಯದ 6ಸಾವಿರಕ್ಕೂ ಹೆಚ್ಚುಗ್ರಾಮ ಪಂಚಾಯಿತಿಗಳ ಅವಧಿ ಜೂನ್, ಜುಲೈಗೆ ಮುಗಿಯುತ್ತವೆ. ಕೊರೊನಾ ಸಂಕಷ್ಟದ ಈ ಸಮಯದಲ್ಲಿ ಚುನಾವಣೆ ನಡೆಸುವ ಕುರಿತು ರಾಜ್ಯ ಚುನಾವಣಾ ಆಯೋಗ ಜಿಲ್ಲಾಧಿಕಾರಿಗಳಿಗೆ ಪತ್ರೆ ಬರೆದುಮಾಹಿತಿ ಕೇಳಿದೆ. ಅವರ ಮಾಹಿತಿ ಆಧಾರಿಸಿ ಚುನಾವಣೆ ನಡೆಸಲು ಆದೇಶಿಸಿದರೆ ಸರ್ಕಾರ ಸಿದ್ಧವಿದೆ. ಒಂದು ವೇಳೆಚುನಾವಣೆ ಮುಂದೂಡಿದರೆಸಂಪುಟ ಸಭೆಯಲ್ಲಿ ಚರ್ಚಿಸಿ, ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.