ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ನೈರುತ್ಯ ಪದವೀಧರ ಕ್ಷೇತ್ರ: ಹಣಾಹಣಿಗೆ ಕಾಂಗ್ರೆಸ್–ಮೈತ್ರಿ ಅಭ್ಯರ್ಥಿಗಳ ಸಜ್ಜು

ನಾಮಪತ್ರ ಸಲ್ಲಿಕೆ ಆರಂಭ
Published : 10 ಮೇ 2024, 5:06 IST
Last Updated : 10 ಮೇ 2024, 5:06 IST
ಫಾಲೋ ಮಾಡಿ
Comments
ಕಡಿದಾಳ್ ಗೋಪಾಲ್
ಕಡಿದಾಳ್ ಗೋಪಾಲ್
ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್‌ಗೆ ಶಿವಮೊಗ್ಗ ಜಿಲ್ಲೆಯಿಂದಲೇ ಹೆಚ್ಚಿನ ಪೈಪೋಟಿ ಇದೆ. ಐವರು ಅರ್ಜಿ ಸಲ್ಲಿಸಿದ್ದು ಹೈಕಮಾಂಡ್‌ಗೆ ಕಳುಹಿಸಲಾಗಿದೆ. ಎರಡು ಮೂರು ದಿನಗಳಲ್ಲಿ ಪಕ್ಷದ ಅಭ್ಯರ್ಥಿ ಹೆಸರು ಅಂತಿಮಗೊಳ್ಳಲಿದೆ.
–ಟಿ.ಡಿ.ಮೇಘರಾಜ್, ಬಿಜೆಪಿ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ
ನೈರುತ್ಯ ಶಿಕ್ಷಕರ ಕ್ಷೇತ್ರದ ಜೆಡಿಎಸ್–ಬಿಜೆಪಿ ಅಭ್ಯರ್ಥಿಯಾಗಿ ಸದ್ಯ ಮೇ 13ಕ್ಕೆ ಭೋಜೇಗೌಡರು ನಾಮಪತ್ರ ಸಲ್ಲಿಸಲಿದ್ದಾರೆ. ಈ ಚುನಾವಣೆಯಲ್ಲೂ ಮೈತ್ರಿ ಮುಂದುವರೆಯಲಿದೆ ಎಂದು ನಾವು ಭಾವಿಸಿದ್ದೇವೆ. ಅಂತಿಮ ತೀರ್ಮಾನ ವರಿಷ್ಠರು ತೆಗೆದುಕೊಳ್ಳಲಿದ್ದಾರೆ.
–ಕಡಿದಾಳ್ ಗೋಪಾಲ್‌, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ
ಟಿಕೆಟ್ ಸಿಗದೇ ಮುನಿಸಿಕೊಂಡಿರುವ ಎಸ್‌.ಪಿ.ದಿನೇಶ್ ಅವರೊಂದಿಗೆ ನಾನೂ ಚರ್ಚಿಸಿರುವೆ. ಪಕ್ಷದ ಹೈಕಮಾಂಡ್ ಕೂಡ ಸಂಧಾನದಲ್ಲಿ ತೊಡಗಿದೆ. ಅವರು ಕಣದಿಂದ ಹಿಂದಕ್ಕೆ ಸರಿಯುವ ವಿಶ್ವಾಸವಿದೆ.
–ಆರ್.ಪ್ರಸನ್ನಕುಮಾರ್‌, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT