ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೆ. ರೇವಣಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸುರೇಶ್ ನಾಯ್ಕ್, ಭೋವಿ ನಿಗಮದ ನಿರ್ದೇಶಕ ಹನುಮಂತಪ್ಪ, ಮೆಸ್ಕಾಂ ನಿರ್ದೇಶಕ ರುದ್ರೇಶ್, ಅಂಬಿಗರ ಚೌಡಯ್ಯ ನಿಗಮದ ನಿರ್ದೇಶಕ ಬಸವರಾಜ್, ಕೆಎಸ್ಡಿಎಲ್ ನಿರ್ದೇಶಕಿ ನಿವೇದಿತಾ ರಾಜು, ಟೌನ್ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ರಾಜು, ಉಪಾಧ್ಯಕ್ಷ ರಾಜೇಶ್ವರಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಮಮತ ಸಾಲಿ, ರೇಣುಕಮ್ಮ, ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಶಂಭು, ಸುಭ್ರಮಣ್ಯ, ಶಿವಶಂಕರಪ್ಪ, ಸತೀಶ್
ಇದ್ದರು.