ಕಣ್ಣಿಗೆ ಹಾವುಕಂಡರೂ ಉರಗ ತಜ್ಞ ಅಥವಾ ಅರಣ್ಯ ಇಲಾಖೆಯವರನ್ನು ಕರೆಯಿಸದೇ ಸ್ಮಾರ್ಟ್ ಸಿಟಿ ಅಧಿಕಾರಿಗಳು ಕಾಮಗಾರಿ ಮುಂದುವರಿಸಿದ್ದಾರೆ. ಅವರ ನಿರ್ಲಕ್ಷ್ಯದಿಂದಾಗಿ ಹಾವು ಸಾವನ್ನಪ್ಪಿದೆ ಎಂದು ಆರೋಪಿಸಿ ಪಾಲಿಕೆ ಸದಸ್ಯ ರಾಹುಲ್ ಬಿದರೆ ಮತ್ತು ತಂಡದವರು ಸ್ಮಾರ್ಟ್ ಸಿಟಿ ಎಂಜಿನಿಯರ್ ಎ. ವಿವಿಜಯ್ ಕುಮಾರ್ ವಿರುದ್ಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.