ಜೆಎಂಎಫ್ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ. ಆನಂದಪ್ಪ, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಅವಿನಾಶ್ ಗಾಳಿ, ವಕೀಲರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್, ಕಾರ್ಯದರ್ಶಿ ಎಚ್.ಪಿ. ಪ್ರಕಾಶ್, ಅರಣ್ಯ ಇಲಾಖೆ ಎಸಿಎಫ್ ಸುರೇಶ್, ವಲಯ ಅರಣ್ಯಾಧಿಕಾರಿ ರೇವಣಸಿದ್ದಯ್ಯ ಹಿರೇಮಠ, ಉಪ ವಲಯ ಅರಣ್ಯಾಧಿಕಾರಿ ಮತ್ತು ವಕೀಲರು ಉಪಸ್ಥಿತರಿದ್ದರು.