ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು ನಾಡಗೀತೆ ನಿಲ್ಲಿಸಿ ನಮ್ಮ ನಾಡಗೀತೆ ಹಾಕಿಸಿದ ಈಶ್ವರಪ್ಪ

Published 27 ಏಪ್ರಿಲ್ 2023, 11:03 IST
Last Updated 27 ಏಪ್ರಿಲ್ 2023, 11:03 IST
ಅಕ್ಷರ ಗಾತ್ರ

ಶಿವಮೊಗ್ಗದ ಎನ್ ಇಎಸ್ ಮೈದಾನದಲ್ಲಿ ಗುರುವಾರ ಮಧ್ಯಾಹ್ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ತಮಿಳು ಬಾಂಧವರ ಸಮಾವೇಶದಲ್ಲಿ ತಮಿಳುನಾಡು ನಾಡಗೀತೆಯನ್ನು ಅರ್ಧಕ್ಕೆ ತಡೆದ ಶಾಸಕ ಕೆ.ಎಸ್.ಈಶ್ವರಪ್ಪ ಕರ್ನಾಟಕದ ನಾಡಗೀತೆ ಹಾಕಿಸಿದರು. ಕರ್ನಾಟಕ ವಿಧಾನಸಭೆ ಚುನಾವಣೆ ಸಹ ಉಸ್ತುವಾರಿಯೂ ಆದ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಅವರಿದ್ದ ಈ ಸಮಾವೇಶ ನಡೆಯುತ್ತಿದ್ದ ಸಂದರ್ಭದಲ್ಲಿ, ಧ್ವನಿವರ್ಧಕದಲ್ಲಿ ತಮಿಳುನಾಡು ನಾಡಗೀತೆ ಆರಂಭವಾಗುತ್ತಿದ್ದಂತೆಯೇ ಆಸನದ ಬಳಿಯಿಂದ ಡಯಾಸ್ ನತ್ತ ಬಂದ ಈಶ್ವರಪ್ಪ, ನಾಡಗೀತೆ ನಿಲ್ಲಿಸುವಂತೆ ಸಂಘಟಕರಿಗೆ ಸೂಚಿಸಿದರು. ಕರ್ನಾಟಕದ ನಾಡಗೀತೆ ಹಾಕಿಸಿದರು.

ಯೂಟ್ಯೂಬ್ ಚಂದಾದಾರರಾಗಿ:    / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT