ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಸೂಡಾ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಪಾಲಿಕೆ ಸದಸ್ಯೆ ಸುವರ್ಣ ಶಂಕರ್, ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಈ.ಎಸ್. ಪುಷ್ಪ, ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್. ದೊಡ್ಡಮನಿ, ಡಿಎಚ್ಒ ಡಾ.ರಾಜೇಶ್ ಸುರಗಿಹಳ್ಳಿ, ಆರೋಗ್ಯ ಇಲಾಖೆಯ ಉಪ ನಿರ್ದೇಶಕ ಡಾ.ಅನಿಲ್, ಡಾ.ಪಥಂಜಲಿ, ಡಾ.ಶ್ರೀನಿವಾಸ ರೆಡ್ಡಿ, ಡಾ.ದುರ್ಗಪ್ಪ, ಡಾ.ಮಹಾಲಿಂಗಪ್ಪ, ಡಾ.ಎಸ್. ರಾಘವೇಂದ್ರ, ಡಾ.ಪ್ರದೀಪ್ ಇದ್ದರು.