ರಾಜ್ಯ ತಾಂಡಾ ಅಭಿವೃದ್ಧಿ ನಿಗಮ ನಿರ್ದೇಶಕಿ ಸವಿತಾ ಶಿವಕುಮಾರ್ ನಾಯ್ಕ್, ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ನಿರ್ದೇಶಕಿ ತೇಜಸ್ವಿನಿ ರಾಘವೇಂದ್ರ, ಜಿಲ್ಲಾ ಪಂಚಾಯಿತಿ ಸದಸ್ಯೆ ರೇಣುಕಾ ಹನುಮಂತಪ್ಪ, ತಾಲ್ಲೂಕು ಪಂಚಾಯಿತಿ ಪ್ರಭಾರ ಅಧ್ಯಕ್ಷೆ ಪ್ರೇಮಾ ಲೋಕೇಶ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಂ.ಬಿ. ಚನ್ನವೀರಪ್ಪ, ಮುಖಂಡರಾದ ವೀರೇಂದ್ರ ಪಾಟೀಲ್, ಕಲ್ಮನೆ ರಾಜೇಶ್, ಹೊಸೂರು ರುದ್ರೇಶ್, ನಿವೇದಿತಾ ರಾಜು, ಜ್ಯೋತಿ ರಮೇಶ್, ರೇಣುಕಾಸ್ವಾಮಿ, ಪ್ರವೀಣ್ ಶೆಟ್ಟಿ ಇದ್ದರು.