<p><strong>ಭದ್ರಾವತಿ</strong>: ‘ವಿಐಎಸ್ಎಲ್ ಕಾರ್ಖಾನೆ ಮತ್ತು ಎಂಪಿಎಂ ಕಾರ್ಖಾನೆ ಪುನರ್ ಆರಂಭಕ್ಕೆ ಪ್ರಯತ್ನಿಸುವುದು ಬಿಜೆಪಿಯ ನಿರ್ಣಯ. ಒಂದು ವೇಳೆ ಸಾಧ್ಯವಾಗದೆ ಇದ್ದರೆ ಕಾರ್ಮಿಕರ ಹಿತ ಕಾಪಾಡುವುದು ಪಕ್ಷದ ನಿರ್ಧಾರವೂ ಹೌದು’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದರು.</p>.<p>ನಗರದಲ್ಲಿ ಭಾನುವಾರ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿಯ ಪೂರ್ವ ಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನಗರದಲ್ಲಿ ನಾಳೆ ಕಾರ್ಯಕಾರಿಣಿ ನಡೆಯಲಿದೆ. ವಿಐಎಸ್ಎಲ್ ಮತ್ತು ಎಂಪಿಎಂ ಕಾರ್ಖಾನೆ ಕುರಿತು ಪಕ್ಷದ ಹಿರಿಯರ ಜೊತೆಗೂ ಚರ್ಚಿಸಲಾಗಿದೆ. ಸಂಸದರೂ ಈ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಯಾರಾದರೂ ಅನಗತ್ಯವಾಗಿ ಭದ್ರಾವತಿಯ ಕಾರ್ಖಾನೆಗಳ ಬಗ್ಗೆ ಚರ್ಚೆಗೆ ಎಳೆದರೆ ಕಾರ್ಯಕರ್ತರು ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ’ ಎಂದು ಹೇಳಿದರು.</p>.<p>ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಪ್ರಕೋಷ್ಠಗಳ ಅಧ್ಯಕ್ಷ ಭಾನುಪ್ರಕಾಶ್, ಮಹಾನಗರ ಪಾಲಿಕೆ ಸದಸ್ಯ ಚನ್ನಬಸಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ</strong>: ‘ವಿಐಎಸ್ಎಲ್ ಕಾರ್ಖಾನೆ ಮತ್ತು ಎಂಪಿಎಂ ಕಾರ್ಖಾನೆ ಪುನರ್ ಆರಂಭಕ್ಕೆ ಪ್ರಯತ್ನಿಸುವುದು ಬಿಜೆಪಿಯ ನಿರ್ಣಯ. ಒಂದು ವೇಳೆ ಸಾಧ್ಯವಾಗದೆ ಇದ್ದರೆ ಕಾರ್ಮಿಕರ ಹಿತ ಕಾಪಾಡುವುದು ಪಕ್ಷದ ನಿರ್ಧಾರವೂ ಹೌದು’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದರು.</p>.<p>ನಗರದಲ್ಲಿ ಭಾನುವಾರ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿಯ ಪೂರ್ವ ಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನಗರದಲ್ಲಿ ನಾಳೆ ಕಾರ್ಯಕಾರಿಣಿ ನಡೆಯಲಿದೆ. ವಿಐಎಸ್ಎಲ್ ಮತ್ತು ಎಂಪಿಎಂ ಕಾರ್ಖಾನೆ ಕುರಿತು ಪಕ್ಷದ ಹಿರಿಯರ ಜೊತೆಗೂ ಚರ್ಚಿಸಲಾಗಿದೆ. ಸಂಸದರೂ ಈ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಯಾರಾದರೂ ಅನಗತ್ಯವಾಗಿ ಭದ್ರಾವತಿಯ ಕಾರ್ಖಾನೆಗಳ ಬಗ್ಗೆ ಚರ್ಚೆಗೆ ಎಳೆದರೆ ಕಾರ್ಯಕರ್ತರು ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ’ ಎಂದು ಹೇಳಿದರು.</p>.<p>ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಪ್ರಕೋಷ್ಠಗಳ ಅಧ್ಯಕ್ಷ ಭಾನುಪ್ರಕಾಶ್, ಮಹಾನಗರ ಪಾಲಿಕೆ ಸದಸ್ಯ ಚನ್ನಬಸಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>