ಸಿಪಿಐ ಭಾಗ್ಯವತಿ, ಪಿಎಸ್ಐ ನಾಗರಾಜ್, ತಾಲ್ಲೂಕು ವೈದ್ಯಾಧಿಕಾರಿ ಪ್ರಭು ಸಾಹುಕಾರ್, ದೇವಸ್ಥಾನ ಅಡಳಿತ ಮಂಡಳಿ ಅಧ್ಯಕ್ಷ ಪ್ರಸನ್ನ ಶೇಟ್, ಚಂದ್ರಗುತ್ತಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮೀ ಚಂದ್ರಪ್ಪ, ಸದಸ್ಯರಾದ ರೇಣುಕಪ್ರಸಾದ್, ರತ್ನಾಕರ್, ರೇಣುಕಾಂಬಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವಿ.ಎಲ್. ಶಿವಪ್ರಸಾದ್, ಪಿಡಿಒ ನಾಗೇಂದ್ರ, ಮುಜರಾಯಿ ಇಲಾಖೆಯ ಶ್ರುತಿ, ಶಿರಸ್ತೇದಾರ್ ನಾಗರಾಜ್, ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.