ಸಾಗರ ತಾಲ್ಲೂಕು ಕರೂರು ಹೋಬಳಿ ಮರಾಠಿ ಕ್ಯಾಂಪ್, ಇಕ್ಕಿಬೀಳು, ಕಸಗೋಡು, ಬ್ಯಾಡಗೋಡು ಗ್ರಾಮದ 100 ಕುಟುಂಬಗಳ 250 ಎಕರೆ ಹಾಗೂ ಹೊಸನಗರ ತಾಲ್ಲೂಕಿನ ನಾಗೋಡಿ ಗ್ರಾಮದ ಸುಮಾರು 30 ಎಕರೆ
ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ ತೀವ್ರವಾಗಿ ಹರಡಿದೆ. ಅಡಿಕೆ ಉದುರುತ್ತದೆ. ಹ್ಯಾಡಗಳು ಕೂಡ ಉದುರುತ್ತಿವೆ. ಅಡಿಕೆ ಮರಗಳು ಸಾಯುತ್ತಿದ್ದು, ಜಿಲ್ಲಾಡಳಿತ ಕೂಡಲೇ ಗಮನಹರಿಸಬೇಕು ಎಂದು ಒತ್ತಾಯಿಸಿದರು.