ರೈತ ಸಂಘದ ಪ್ರಮುಖರಾದ ಹೊಯ್ಸಳ ಗಣಪತಿಯಪ್ಪ, ರಮೇಶ್ ಕೆಳದಿ, ಭದ್ರೇಶ್ ಬಾಳಗೋಡು, ಶಶಿಕುಮಾರ್, ಸೂರಜ್, ಚಂದ್ರಶೇಖರ್, ದೇವರಾಜ್, ಆಮ್ಆದ್ಮಿ ಪಕ್ಷದ ವಿಜಯಕುಮಾರ್, ಸತೀಶ್ ಕೆ. ಅದರಂತೆ, ಎಲ್.ವಿ.ಸುಭಾಷ್, ರಮೇಶ್, ಪ್ರಮುಖರಾದ ಜಿ.ಟಿ. ಸತ್ಯನಾರಾಯಣ, ಡಿ.ದಿನೇಶ್, ಓಂಕಾರ್ ಎಸ್.ವಿ., ಯಶವಂತ ಪಣಿ, ಶ್ರೀಧರ ಮೂರ್ತಿ ಇದ್ದರು.