ರೈತ ನಾಯಕರ ದಂಡು: ಸಂಯುಕ್ತ ಕಿಸಾನ್ ಮೊರ್ಚಾದ ನಾಯಕರಾದ ದರ್ಶನ್ ಪಾಲ್, ರಾಕೇಶ್ ಟಿಕಾಯತ್, ಯದುವೀರ್ ಸಿಂಗ್, ರಾಜ್ಯ ಸಂಘದ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ ಮತ್ತಿತರರು ಭಾಗವಹಿಸುತ್ತಿದ್ದಾರೆ. ಬೆಂಗಳೂರಿನ ಮೌರ್ಯ ವೃತ್ತದಿಂದ ಬೆಳಿಗ್ಗೆ 7ಕ್ಕೆ ಹೊರಟು ತುಮಕೂರು, ತಿಪಟೂರು, ಅರಸೀಕೆರೆ, ಭದ್ರಾವತಿ ಮಾರ್ಗವಾಗಿ ಮಧ್ಯಾಹ್ನ 1.30ಕ್ಕೆ ಶಿವಮೊಗ್ಗ ತಲುಪಲಿದ್ದಾರೆ.