ಅಂದು ಮಧ್ಯರಾತ್ರಿ ಕುಡಿದ ಮತ್ತಿನಲ್ಲಿ 200ಕ್ಕು ಹೆಚ್ಚು ಕೈದಿಗಳ ಮೇಲೆ ಹಲ್ಲೆ ಮಾಡಿದ್ದಾರೆ. ಹಲವರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ವೈದ್ಯಕೀಯ ಪ್ರಮಾಣಪತ್ರಗಳ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ವಕೀಲರಾದ ಕೆ.ಪಿ.ಶ್ರೀಪಾಲ್, ವಿಜಯ್ಶೈರಾಜ್ ಅಹಮದ್, ರಾಜಪ್ಪ, ಕೆ.ಎಸ್.ನಟರಾಜ್ ಮಾಹಿತಿ ನೀಡಿದರು.