<p><strong>ಶಿವಮೊಗ್ಗ:</strong> ಇಲ್ಲಿನ ಗಾಂಧಿ ಬಜಾರ್ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಬಳಿಯ ಮಾತೃಶ್ರೀ ನಾವೆಲ್ಟಿಸ್ ಕಟ್ಟಡ ಶನಿವಾರ ತಡರಾತ್ರಿ ಅಗ್ನಿಗೆ ಆಹುತಿಯಾಗಿದೆ.</p>.<p>ಅಂಗಡಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾಸ್ಮೆಟಿಕ್ ಸಾಮಗ್ರಿಗಳು ಇದ್ದವು ಎನ್ನಲಾಗಿದೆ. ಅವಘಡದಲ್ಲಿ ಲಕ್ಷಾಂತರ ಮೌಲ್ಯದ ಸಾಮಗ್ರಿಗಳು ನಾಶವಾಗಿವೆ.</p>.<p>ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಹತ್ತಿರಬಹುದು ಎಂದು ಅಗ್ನಿ ಶಾಮಕ ಸೇವೆಯ ಸಿಬ್ಬಂದಿ ತಿಳಿಸಿದರು.</p>.<p>ಬೆಂಕಿಯ ಜ್ವಾಲೆಗಳು ಅಲ್ಕಪಕ್ಕದ ಮಳಿಗೆಗಳಿಗೆ ಬಡಿದರೂ ಯಾವುದೇ ಅಪಾಯವಾಗಿಲ್ಲ. ರಾತ್ರಿವೇಳೆಯಾದ ಕಾರಣ ಜೀವಗಳಿಗೂ ಹಾನಿಯಾಗಿಲ್ಲ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಇಲ್ಲಿನ ಗಾಂಧಿ ಬಜಾರ್ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಬಳಿಯ ಮಾತೃಶ್ರೀ ನಾವೆಲ್ಟಿಸ್ ಕಟ್ಟಡ ಶನಿವಾರ ತಡರಾತ್ರಿ ಅಗ್ನಿಗೆ ಆಹುತಿಯಾಗಿದೆ.</p>.<p>ಅಂಗಡಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾಸ್ಮೆಟಿಕ್ ಸಾಮಗ್ರಿಗಳು ಇದ್ದವು ಎನ್ನಲಾಗಿದೆ. ಅವಘಡದಲ್ಲಿ ಲಕ್ಷಾಂತರ ಮೌಲ್ಯದ ಸಾಮಗ್ರಿಗಳು ನಾಶವಾಗಿವೆ.</p>.<p>ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಹತ್ತಿರಬಹುದು ಎಂದು ಅಗ್ನಿ ಶಾಮಕ ಸೇವೆಯ ಸಿಬ್ಬಂದಿ ತಿಳಿಸಿದರು.</p>.<p>ಬೆಂಕಿಯ ಜ್ವಾಲೆಗಳು ಅಲ್ಕಪಕ್ಕದ ಮಳಿಗೆಗಳಿಗೆ ಬಡಿದರೂ ಯಾವುದೇ ಅಪಾಯವಾಗಿಲ್ಲ. ರಾತ್ರಿವೇಳೆಯಾದ ಕಾರಣ ಜೀವಗಳಿಗೂ ಹಾನಿಯಾಗಿಲ್ಲ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>