ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ತುಕಾರಾಂ, ಉಪವಿಭಾಗಾಧಿಕಾರಿ ಪ್ರಸನ್ನ ವಿ. ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ನಗರಸಭೆ ಸದಸ್ಯರಾದ ಟಿ.ಡಿ. ಮೇಘರಾಜ್, ಬಿ.ಎಚ್. ಲಿಂಗರಾಜ್, ಕೆ.ಆರ್. ಗಣೇಶ್ ಪ್ರಸಾದ್, ಅರವಿಂದ ರಾಯ್ಕರ್, ಮೈತ್ರಿ ಪಾಟೀಲ್, ಸೈಯದ್ ಜಾಕೀರ್, ಮಧು ಮಾಲತಿ, ಆರ್. ಶ್ರೀನಿವಾಸ್, ಕುಸುಮಾ ಸುಬ್ಬಣ್ಣ, ಭಾವನಾ ಸಂತೋಷ್, ಸಂತೋಷ್ ಆರ್. ಶೇಟ್ ಅವರೂ ಈ ಸಂದರ್ಭದಲ್ಲಿ ಇದ್ದರು.