ಶನಿವಾರ, 20 ಡಿಸೆಂಬರ್ 2025
×
ADVERTISEMENT
ADVERTISEMENT

ಅರಣ್ಯ, ಕಂದಾಯ ಅಧಿಕಾರಿಗಳು ಸಮನ್ವಯ ಸಾಧಿಸಲಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಅರಣ್ಯಾಧಿಕಾರಿಗಳು ಹಾಗೂ ತಹಶೀಲ್ದಾರರ ಸಭೆ
Published : 20 ಡಿಸೆಂಬರ್ 2025, 4:20 IST
Last Updated : 20 ಡಿಸೆಂಬರ್ 2025, 4:20 IST
ಫಾಲೋ ಮಾಡಿ
Comments
ಅರಣ್ಯ ಪ್ರದೇಶಗಳಲ್ಲಿ ಶುದ್ಧಕುಡಿಯುವ ನೀರನ್ನು ಪೂರೈಸಲು ಕುಡಿಯುವ ನೀರಿನ ಸ್ಥಾವರಗಳ ನಿರ್ಮಾಣಕ್ಕೆ ಘನ ತ್ಯಾಜ್ಯ ನಿರ್ವಹಣಾ ಘಟಕಗಳ ನಿರ್ಮಾಣಕ್ಕೆ ಹಾಗೂ ಗ್ರಾಮಠಾಣೆಗಳಲ್ಲಿ ಬೆಳೆದು ನಿಂತ ಮರಗಳ ಕಟಾವಿಗೆ ಅರಣ್ಯ ಇಲಾಖೆ ಅನುಮತಿ ನೀಡಬೇಕು
- ಎನ್.ಹೇಮಂತ್‌ ಜಿ.ಪಂ. ಸಿಇಒ
ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ಅನುಮತಿ ಅಗತ್ಯವಿದ್ದಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸಕಾಲದಲ್ಲಿ ಅನುಮತಿ ಪಡೆದು ಕಾಮಗಾರಿಗಳ ಕೈಗೆತ್ತಿಕೊಳ್ಳಬಹುದಾಗಿದೆ
- ಕೆ.ಟಿ.ಹನುಮಂತಪ್ಪ‌ ಸಿಸಿಎಫ್ ಶಿವಮೊಗ್ಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT