ಅನಿತಾ ಮಧು ಬಂಗಾರಪ್ಪ, ಸೂರ್ಯ ಮಧು ಬಂಗಾರಪ್ಪ, ಕಾರವಾರ ಜಿಲ್ಲಾ ಕಾಂಗ್ರೆಸ್ ಮುಖಂಡ ಭೀಮಾನಾಯ್ಕ್, ನಾಗರಾಜ್ ಶಿವಮೊಗ್ಗ, ಶಿವಲಿಂಗಪ್ಪ, ಚಂದ್ರಶೇಖರ್, ಜಿಲ್ಲಾ ಪಂಚಾಯಿತಿ ಸದಸ್ಯ ಶಿವಲಿಂಗೇಗೌಡ, ಸೊರಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ. ಅಣ್ಣಪ್ಪ ಹಾಲಘಟ್ಟ, ಶಿವಮೊಗ್ಗ ಜಿಲ್ಲಾ ಈಡಿಗರ ಸಂಘದ ಅಧ್ಯಕ್ಷ ಆರ್. ಶ್ರೀಧರ್ ಹುಲ್ತಿಕೊಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಗಣಪತಿ, ರವಿ ಬರಗಿ, ವಕೀಲ ಕುಮಾರ್ ಸ್ವಾಮಿ, ಎಲ್.ಜಿ. ರಾಜಶೇಖರ್, ಎಂ.ಡಿ.ಶೇಖರ್, ತಾಲ್ಲೂಕು ಪಂಚಾಯಿತಿ ಸದಸ್ಯ ಎನ್.ಜಿ.ನಾಗರಾಜ್, ಪ್ರಸಾದ್ ಗುಲ್ಬರ್ಗ ಪಾಲ್ಗೊಂಡಿದ್ದರು.