<p><strong>ಭದ್ರಾವತಿ:</strong> ನಗರದ ಮಿತ್ರ ಕಲಾ ಮಂಡಳಿ ಆಶ್ರಯದಲ್ಲಿ ನಾಟಕ ಕಲಿಯಲು ಬಯಸುವ ಯುವ ಸಮುದಾಯದವರಿಗೆ ಮೊದಲ ಬಾರಿಗೆ ರಂಗಭೂಮಿ ಕಲಾವಿದ, ನಿರ್ದೇಶಕ ಅಪರಂಜಿ ಶಿವರಾಜ್ ನಿರ್ದೇಶನದಲ್ಲಿ ಉಚಿತ ತರಬೇತಿ ಆಯೋಜಿಸಲಾಗಿದೆ.</p>.<p>ಈಗಾಗಲೇ ಯುವ ಸಮುದಾಯದ ಸಾಕಷ್ಟು ಮಂದಿಗೆ ತರಬೇತಿ ನೀಡಲಾಗಿದ್ದು, ತರಬೇತಿ ಪಡೆದವರಿಂದ ಹಲವು ವೇದಿಕೆಗಳಲ್ಲಿ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.</p>.<p>ಆಸಕ್ತ ಯುವಕ – ಯುವತಿಯರು ರಂಗ ತರಬೇತಿ ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗೆ ಮೊ. ಸಂಖ್ಯೆ 79750 42130 ಅಥವಾ 99805 34406 ಸಂಖ್ಯೆಗೆ ಕರೆ ಮಾಡಬಹುದು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ:</strong> ನಗರದ ಮಿತ್ರ ಕಲಾ ಮಂಡಳಿ ಆಶ್ರಯದಲ್ಲಿ ನಾಟಕ ಕಲಿಯಲು ಬಯಸುವ ಯುವ ಸಮುದಾಯದವರಿಗೆ ಮೊದಲ ಬಾರಿಗೆ ರಂಗಭೂಮಿ ಕಲಾವಿದ, ನಿರ್ದೇಶಕ ಅಪರಂಜಿ ಶಿವರಾಜ್ ನಿರ್ದೇಶನದಲ್ಲಿ ಉಚಿತ ತರಬೇತಿ ಆಯೋಜಿಸಲಾಗಿದೆ.</p>.<p>ಈಗಾಗಲೇ ಯುವ ಸಮುದಾಯದ ಸಾಕಷ್ಟು ಮಂದಿಗೆ ತರಬೇತಿ ನೀಡಲಾಗಿದ್ದು, ತರಬೇತಿ ಪಡೆದವರಿಂದ ಹಲವು ವೇದಿಕೆಗಳಲ್ಲಿ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.</p>.<p>ಆಸಕ್ತ ಯುವಕ – ಯುವತಿಯರು ರಂಗ ತರಬೇತಿ ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗೆ ಮೊ. ಸಂಖ್ಯೆ 79750 42130 ಅಥವಾ 99805 34406 ಸಂಖ್ಯೆಗೆ ಕರೆ ಮಾಡಬಹುದು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>