ತೊಗರ್ಸಿ ಮಳೆ ಹಿರೇಮಠದ ಪೀಠಾಧ್ಯಕ್ಷ ಮಹಾಂತದೇಶಿಕೇಂದ್ರ ಸ್ವಾಮೀಜಿ, ತಿಪ್ಪಾಯಿಕೊಪ್ಪ ಮೂಕಪ್ಪ ಶಿವಯೋಗಿ ಮಠದ ಮಹಾಂತ ಮಂದಾರ ಸ್ವಾಮೀಜಿ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಅಖಿಲ
ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ವಿ.ಈರೇಶ್, ಕಾಳೇನಹಳ್ಳಿ ಮಠದ ಆಡಳಿತಾಧಿಕಾರಿ ಹಿರೇಮಠ ಉಪಸ್ಥಿತರಿದ್ದರು.