ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ಸೆಕ್ಷನ್ 15 ಮತ್ತು 16ರಂತೆ ಸಲ್ಲಿಕೆಯಾದ ಆಕ್ಷೇಪಣಾ ಅರ್ಜಿಯನ್ನು ಪುರಸ್ಕರಿಸಿದೆ. 2021ರ ನವೆಂಬರ್ 27ರಂದು ನ್ಯಾಯಾಧೀಶರಾದ ಜಿ. ಗೀತಾಂಜಲಿ ತೀರ್ಪು ಪ್ರಕಟಿಸಿದ್ದು, ನ್ಯಾಯಾಲಯ ಆಕ್ಷೇಪಣೆಯನ್ನು ಎತ್ತಿಹಿಡಿದ ಬೆನ್ನಲ್ಲಿ ಪರಾಜಿತ ಅಭ್ಯರ್ಥಿ ಗೋಪಾಲ ಪೂಜಾರಿ ಸದಸ್ಯರಾಗಿ ಆಯ್ಕೆಯಾಗಲು ಅವಕಾಶ ನೀಡಿದೆ.