ಇಳಕಲ್ ಚಿತ್ತರಗಿ ಮಠದ ಗುರುಮಹಾಂತ ಸ್ವಾಮೀಜಿ, ಆನಂದಪುರ ಮುರುಘರಾಜೇಂದ್ರ ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಎಸ್. ರುದ್ರೆಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್, ಗುರು ಬಸವ ಸ್ಮರಣೋತ್ಸವ ಸಮಿತಿ ಅಧ್ಯಕ್ಷ ಕೆ.ಎಸ್ ತಾರಾನಾಥ್, ಕೋಶಾಧ್ಯಕ್ಷ ಎಚ್.ಸಿ ಯೋಗೇಶ್, ಎಸ್.ಪಿ ದಿನೇಶ್, ಬಸವೇಶ್ವರ ಸಮಾಜ ಅಧ್ಯಕ್ಷ ಎಸ್. ಎಸ್ ಜ್ಯೋತಿ ಪ್ರಕಾಶ್, ಸಾಹಿತಿ ಡಾ. ಲೋಕೇಶ್ ಅಗಸನಕಟ್ಟೆ ಇದ್ದರು.