ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಸೆ ಚಿತ್ತಾರ ಕಲಾವಿದೆ ಲಕ್ಷ್ಮಮ್ಮ ಗಡೇಮನೆ ಅಧ್ಯಕ್ಷತೆ ವಹಿಸಿದ್ದರು. ಲೇಖಕ ರವಿರಾಜ್ ಸಾಗರ್ ಮಂಡಗಳಲೆ, ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ವಿ.ಟಿ. ಸ್ವಾಮಿ, ಜಾನಪದ ಅಕಾಡೆಮಿ ಸದಸ್ಯೆ ಪುಷ್ಪಲತಾ, ಸಾಹಿತಿ ಸುಬ್ರಾಯ ಹೆಗಡೆ ಮತ್ತಿಹಳ್ಳಿ ಇದ್ದರು. ಮಕ್ಕಳಿಂದ ಪ್ರತಿಭೋತ್ಸವ, ಜಾನಪದ ಗೀತೆಗಳ ಗಾಯನ ಕಾರ್ಯಕ್ರಮನಡೆಯಿತು.