ಶುಕ್ರವಾರ, 27 ಫೆಬ್ರುವರಿ 2026
×
ADVERTISEMENT

ವಿಐಎಸ್‌ಎಲ್ ಪುನಶ್ಚೇತನ; ಸಾಧಕ–ಬಾಧಕ ಪರಿಶೀಲಿಸಿರುವೆ: ಎಚ್.ಡಿ.ಕುಮಾರಸ್ವಾಮಿ

Published : 1 ಜುಲೈ 2024, 0:25 IST
Last Updated : 1 ಜುಲೈ 2024, 0:25 IST
ADVERTISEMENT
ಫಾಲೋ ಮಾಡಿ
Comments
ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಗೆ ಭಾನುವಾರ ಭೇಟಿ ನೀಡಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾರ್ಖಾನೆಯ ಉಕ್ಕು ಘಟಕವನ್ನು ವೀಕ್ಷಿಸಿದರು 
ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಗೆ ಭಾನುವಾರ ಭೇಟಿ ನೀಡಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾರ್ಖಾನೆಯ ಉಕ್ಕು ಘಟಕವನ್ನು ವೀಕ್ಷಿಸಿದರು 
ವಿಐಎಸ್‌ಎಲ್‌ ಪುನಶ್ಚೇತನದ ದೃಷ್ಟಿಯಿಂದ ಕಾರ್ಖಾನೆಗೆ ಕಚ್ಚಾವಸ್ತು ಒದಗಿಸಲು ರಮಣದುರ್ಗದಲ್ಲಿ ಗಣಿಗಾರಿಕೆ ನಡೆಸುವುದೂ ಸೇರಿದಂತೆ ಇತರ ವಿಚಾರಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿರುವೆ. ಮುಂದಿನ ದಿನಗಳಲ್ಲಿ ಎಲ್ಲದಕ್ಕೂ ಉತ್ತರ ಸಿಗಲಿದೆ.
– ಎಚ್.ಡಿ.ಕುಮಾರಸ್ವಾಮಿ, ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT