ಎಚ್ಚರಿಕೆ ಪತ್ರಿಕೆಯ ಸಂಪಾದಕ ವೈ.ಕೆ.ಸೂರ್ಯನಾರಾಯಣ ಮಾತನಾಡಿ, ಸರ್ಜಿ ಸಮೂಹ ಸಂಸ್ಥೆ, ಕೇವಲ ಚಿಕಿತ್ಸೆ ನೀಡಲು ಸೀಮಿತವಾಗದೆ, ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಪರಿಸರ ಸಂರಕ್ಷಣೆ ಚಟುವಟಿಕೆ, ಸಾಮಾಜಿಕ ಕಾರ್ಯ ಚಟುಚಟಿಕೆ, ಅಂಗವಿಕಲರ ಆರೈಕೆ ಹೀಗೆ ಸಮಗ್ರವಾಗಿ ಸಮಾಜಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.