<p>ತೀರ್ಥಹಳ್ಳಿ: ಹೆದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಂಡುವಳ್ಳಿ ಸೇತುವೆಗೆ ತಡೆಗೋಡೆ ಇಲ್ಲದ ಕಾರಣ ಮಣ್ಣು ಜರುಗುತ್ತಿದೆ. ಮಂಗಳವಾರ ಲೋಕೋಪಯೋಗಿ ಇಲಾಖೆ ಎಂಜಿನಿಯರರು, ತಾಲ್ಲೂಕು ಪಂಚಾಯಿತಿ ಇಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. </p>.<p>ನಾಲ್ಕು ತಿಂಗಳ ಹಿಂದೆ ಅಂದಾಜು ₹10 ಕೋಟಿ ವೆಚ್ಚದಲ್ಲಿ ಸೇತುವೆ ಕಾಮಗಾರಿ ಮುಕ್ತಾಯಗೊಂಡಿದೆ. ನೀರಿನ ಹರಿವಿಗೆ ತಕ್ಕಂತೆ ತಡೆಗೋಡೆ ನಿರ್ಮಿಸಿರಲಿಲ್ಲ. ತುಂಗಾ ನದಿಯಲ್ಲಿ ನೆರೆ ಹೆಚ್ಚಾದಂತೆ ಸೇತುವೆ ಸಂಪರ್ಕ ಕಡಿತಗೊಳ್ಳುವ ಆತಂಕ ಸುತ್ತಮುತ್ತಲ ಗ್ರಾಮದಲ್ಲಿ ಸೃಷ್ಟಿಯಾಗಿದೆ ಎಂದು ಸ್ಥಳೀಯರು ದೂರುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೀರ್ಥಹಳ್ಳಿ: ಹೆದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಂಡುವಳ್ಳಿ ಸೇತುವೆಗೆ ತಡೆಗೋಡೆ ಇಲ್ಲದ ಕಾರಣ ಮಣ್ಣು ಜರುಗುತ್ತಿದೆ. ಮಂಗಳವಾರ ಲೋಕೋಪಯೋಗಿ ಇಲಾಖೆ ಎಂಜಿನಿಯರರು, ತಾಲ್ಲೂಕು ಪಂಚಾಯಿತಿ ಇಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. </p>.<p>ನಾಲ್ಕು ತಿಂಗಳ ಹಿಂದೆ ಅಂದಾಜು ₹10 ಕೋಟಿ ವೆಚ್ಚದಲ್ಲಿ ಸೇತುವೆ ಕಾಮಗಾರಿ ಮುಕ್ತಾಯಗೊಂಡಿದೆ. ನೀರಿನ ಹರಿವಿಗೆ ತಕ್ಕಂತೆ ತಡೆಗೋಡೆ ನಿರ್ಮಿಸಿರಲಿಲ್ಲ. ತುಂಗಾ ನದಿಯಲ್ಲಿ ನೆರೆ ಹೆಚ್ಚಾದಂತೆ ಸೇತುವೆ ಸಂಪರ್ಕ ಕಡಿತಗೊಳ್ಳುವ ಆತಂಕ ಸುತ್ತಮುತ್ತಲ ಗ್ರಾಮದಲ್ಲಿ ಸೃಷ್ಟಿಯಾಗಿದೆ ಎಂದು ಸ್ಥಳೀಯರು ದೂರುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>