ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಆಗುಂಬೆಯಲ್ಲೇ ಅಧಿಕ ಉಷ್ಣಾಂಶ: ಬಾಣಲೆಯಂತಾಗಿದೆ ದಕ್ಷಿಣದ ಚಿರಾಪುಂಜಿ

Published : 14 ಮಾರ್ಚ್ 2025, 23:30 IST
Last Updated : 14 ಮಾರ್ಚ್ 2025, 23:30 IST
ಫಾಲೋ ಮಾಡಿ
Comments
ತೀರ್ಥಹಳ್ಳಿ ಪಟ್ಟಣದಲ್ಲಿ ಹೆದ್ದಾರಿ ವಿಸ್ತರಣೆಗೆಂದು ಮರಗಳ ಕಡಿತಲೆ
ತೀರ್ಥಹಳ್ಳಿ ಪಟ್ಟಣದಲ್ಲಿ ಹೆದ್ದಾರಿ ವಿಸ್ತರಣೆಗೆಂದು ಮರಗಳ ಕಡಿತಲೆ
ತೀರ್ಥಹಳ್ಳಿ ಪಟ್ಟಣದಲ್ಲಿ ಹೆದ್ದಾರಿ ವಿಸ್ತರಣೆಗೆ ಧರೆಗುರುಳಿದ ಮರ
ತೀರ್ಥಹಳ್ಳಿ ಪಟ್ಟಣದಲ್ಲಿ ಹೆದ್ದಾರಿ ವಿಸ್ತರಣೆಗೆ ಧರೆಗುರುಳಿದ ಮರ
ಆಯನೂರು ವಿಭಾಗದ ದೊಡ್ಡಿಮಟ್ಟಿ ಸ್ಟೇಟ್ ಫಾರೆಸ್ಟ್‌ನಲ್ಲಿ ಅಕ್ರಮ ಮರ ಕಡಿತ
ಆಯನೂರು ವಿಭಾಗದ ದೊಡ್ಡಿಮಟ್ಟಿ ಸ್ಟೇಟ್ ಫಾರೆಸ್ಟ್‌ನಲ್ಲಿ ಅಕ್ರಮ ಮರ ಕಡಿತ
ತೀರ್ಥಹಳ್ಳಿ ಸಮೀಪದ ಭಾರತೀಪುರದ ಬಳಿ ಫ್ಲೈಓವರ್ ಕಾಮಗಾರಿಗೆ ಗುಡ್ಡ ಬಗೆತ
ತೀರ್ಥಹಳ್ಳಿ ಸಮೀಪದ ಭಾರತೀಪುರದ ಬಳಿ ಫ್ಲೈಓವರ್ ಕಾಮಗಾರಿಗೆ ಗುಡ್ಡ ಬಗೆತ
ಹೆದ್ದಾರಿ ವಿಸ್ತರಣೆ ನೆಪದಲ್ಲಿ ತೀರ್ಥಹಳ್ಳಿಯಲ್ಲಿ 1200 ಮರಗಳನ್ನು ಕಡಿಯುತ್ತಿದ್ದೇವೆ. ಶರಾವತಿ ಪಂಪ್ಡ್‌ ಸ್ಟೋರೇಜ್ ಹೆಸರಲ್ಲಿ ಸಿಂಗಳೀಕ ಅಭಯಾರಣ್ಯ ಹಾಳು ಮಾಡಲು ಹೊರಟಿದ್ದೇವೆ. ಸಹಜ ಹಸಿರು ಕಾಣೆಯಾಗಿ ಎಲ್ಲವೂ ಕೈ ಮೀರುತ್ತಿದೆ.
-ಪ್ರೊ.ಬಿ.ಎಂ.ಕುಮಾರಸ್ವಾಮಿ, ಪರಿಸರ ಹೋರಾಟಗಾರ
ಮರ–ಗಿಡಗಳ ಸಂಖ್ಯೆ ಕಡಿಮೆ ಆಗಿದೆ. ವಾತಾವರಣದಲ್ಲಿ ಇಂಗಾಲದ ಡೈ–ಆಕ್ಸೈಡ್ ಪ್ರಮಾಣ ಹೆಚ್ಚಿ ಉಷ್ಣಾಂಶ ಏರಿಕೆಯಾಗುತ್ತಿದೆ. ಬಿಸಿಲಾಘಾತದಿಂದ ಮುಂಜಾಗರೂಕತೆ ವಹಿಸುವಂತೆ ಸಾರ್ವಜನಿಕರಿಗೂ ಮಾಹಿತಿ ನೀಡುತ್ತಿದ್ದೇವೆ.
-ಸಿ.ಎಸ್.ಪಾಟೀಲ, ನಿರ್ದೇಶಕರು ಭಾರತೀಯ ಹವಾಮಾನ ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT