ಮಾರ್ಚ್ 13 ರಂದು ಶುಕ್ರವಾರ ಇಂದ್ರಪ್ರತಿಷ್ಠೆ, ವಿಮಾನಶುದ್ಧಿ, ಯಕ್ಷಪ್ರತಿಷ್ಠೆ, ಧ್ವಜಾರೋಹಣ, ಮಹಾನೈವೇದ್ಯ ಪೂಜೆ, ನಾಂದಿಮಂಗಲ, ವಾಸ್ತುಶಾಂತಿ, ಮೃತ್ತಿಕ ಸಂಗ್ರಹ ಹಾಗೂ ನಾಗವಾಹನೋತ್ಸವ ನಡೆಯಲಿದೆ. 14 ರಂದು ಶ್ರೀಸ್ವಾಮಿ ಮತ್ತು ಅಮ್ಮನವರ ಸನ್ನಿಧಿಯಲ್ಲಿ ಅಭಿಷೇಕ ಕಲಿಕುಂಡಯಂತ್ರಾರಾಧನೆ ಸಿಂಹವಾಹನೋತ್ಸವ,15 ರಂದು ಜಲಾಗ್ನಿ ಹೋಮ, ಶಾಂತಿ ಚಕ್ರಾರಾಧನೆ, ಶ್ರೀಬಲಿ ಸಂಜೆ 6 ಕ್ಕೆ ಧಾರ್ಮಿಕ ಸಭೆ, ಸಿದ್ಧಾಂತ ಕೀರ್ತಿ ಪ್ರಶಸ್ತಿ ಪ್ರದಾನ ನಂತರ ಬೆಳ್ಳಿ ರಥೋತ್ಸವ ಮತ್ತು ಪುಪ್ಪಾರಥೋತ್ಸವ ನಡೆಯಲಿದೆ.