ಮಠದ ಪೀಠಾಧಿಕಾರಿ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ನೇತೃತ್ವದಲ್ಲಿ ಜೀರ್ಣೋದ್ಧಾರ ಕಾರ್ಯ ನಡೆಯಲಿದೆ.ಕೋವಿಡ್–19 ಕಾರಣ ಮಠಕ್ಕೆ ಭೇಟಿ ನೀಡಲು ಸಾಧ್ಯವಾಗದ ರಾಜ್ಯ ಹಾಗೂ ಹೊರ ರಾಜ್ಯದ ಭಕ್ತರು ಶ್ರೀಕ್ಷೇತ್ರಕ್ಕೆ ಅ. 26ರ ಮುಂಚಿತವಾಗಿ ಭೇಟಿ ನೀಡಿ ದೇವಿ ದರ್ಶನ ಪಡೆಯಬೇಕು ಎಂದು ಸ್ವಾಮೀಜಿ ಮನವಿ ಮಾಡಿದ್ದಾರೆ.