ಜಿಲ್ಲಾ ಪಂಚಾಯಿತಿ ಮಾಜಿಸದಸ್ಯ ಬಂಡಿ ರಾಮಚಂದ್ರ ಮಾತನಾಡಿದರು. ಕಾಂಗ್ರೆಸ್ ಮುಖಂಡರಾದ ಎಪಿಎಂಸಿ ಮಾಜಿ ಅಧ್ಯಕ್ಷ ಎಚ್.ವಿ. ಈಶ್ವರಪ್ಪಗೌಡ, ಅಮೀರ್ ಹಂಜಾ, ಹೋಬಳಿ ಘಟಕದ ಅಧ್ಯಕ್ಷ ಆಸಿಫ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎನ್. ಚಂದ್ರೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎಂ. ಪರಮೇಶ್, ಕೆಂಚನಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಬೇದುಲ್ಲಾ ಷರೀಫ್, ಸ್ಥಳೀಯ ಮುಖಂಡರುಇದ್ದರು.