ವೇದಿಕೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಬಾಳೇಬೈಲು ರಾಘವೇಂದ್ರ, ಟಿಎಪಿಸಿಎಂಎಸ್ ಅಧ್ಯಕ್ಷ ನಾಗರಾಜ ಶೆಟ್ಟಿ, ಬಿಜೆಪಿ ಹಿರಿಯ ಮುಖಂಡ ಸಿ.ಬಿ.ಈಶ್ವರ್, ಹೊದಲ ಅರಳಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಂಬಿಕಾ ಸಂತೋಷ್, ಉಪಾಧ್ಯಕ್ಷೆ ಮಲ್ಲಿಕಾ ರಾಘವೇಂದ್ರ, ಸದಸ್ಯರಾದ ಸತೀಶ್ ವೈ, ಹೊದಲ ವಿನಾಯಕ, ದಿನೇಶ್, ಪತ್ರ ಬರಹಗಾರ ದು. ನಾಗರಾಜ್ ಇದ್ದರು.