<p><strong>ಶಿವಮೊಗ್ಗ:</strong> ವಿಪ್ರ ಸ್ನೇಹ ಬಳಗ ವತಿಯಿಂದ ಮಾ.9ರಂದು ಸಂಜೆ 6.30ಕ್ಕೆ ಇಲ್ಲಿನ ಗಾಯಿತ್ರಿ ಮಾಂಗಲ್ಯ ಮಂದಿರದಲ್ಲಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಸನ್ಮಾನಿಸಲಾಗುವುದು ಎಂದು ಬ್ರಾಹ್ಮಣ ಸಮಾಜದ ಜಿಲ್ಲಾ ಘಟಕ ಅಧ್ಯಕ್ಷ ನಟರಾಜ್ ಭಾಗವತ್ ಹೇಳಿದರು.</p>.<p><br>ಯಡಿಯೂರಪ್ಪ ಮತ್ತು ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಅಭಿವೃದ್ಧಿಯ ಹರಿಕಾರರು. ಆದ್ದರಿಂದ, ಇಬ್ಬರನ್ನೂ ಕೂಡ ವಿಪ್ರ ಸ್ನೇಹ ಬಳಗದ ವತಿಯಿಂದ ಸನ್ಮಾನಿಸಲಾಗುತ್ತದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಅಭಿನಂದನಾ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಅಖಿಲಾ ಕರ್ನಾಟಕ ಬ್ರಾಹ್ಮಣ ಮಹಾಸಭದ ಅಧ್ಯಕ್ಷ ಅಶೋಕ್ ಹರ್ನಹಳ್ಳಿ, ಶಾಸಕ ಎಸ್.ಎನ್. ಚನ್ನಬಸಪ್ಪ, ಶಿಕ್ಷಣ ತಜ್ಞ ಎ.ಜೆ. ರಾಮಚಂದ್ರ ಸೇರಿ ಗಣ್ಯರು ಉಪಸ್ಥಿತರಿರುವರು ಎಂದರು.</p>.<p>ಪ್ರಮುಖರಾದ ಶ್ರೀನಾಥ್ ನಗರಗದ್ದೆ, ಎಂ.ಶಂಕರ್, ವೆಂಕಟೇಶರಾವ್, ಸುಬ್ರಹ್ಮಣ್ಯ ಭಟ್ಟ, ನಾಗೇಶ್, ಬಿ.ಆರ್.ಮಧುಸೂದನ್, ಸುರೇಖಾ ಮುರುಳೀಧರ್, ಎ.ಜೆ. ರಾಮಚಂದ್ರ, ಎಸ್.ಜಿ. ಆನಂದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ವಿಪ್ರ ಸ್ನೇಹ ಬಳಗ ವತಿಯಿಂದ ಮಾ.9ರಂದು ಸಂಜೆ 6.30ಕ್ಕೆ ಇಲ್ಲಿನ ಗಾಯಿತ್ರಿ ಮಾಂಗಲ್ಯ ಮಂದಿರದಲ್ಲಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಸನ್ಮಾನಿಸಲಾಗುವುದು ಎಂದು ಬ್ರಾಹ್ಮಣ ಸಮಾಜದ ಜಿಲ್ಲಾ ಘಟಕ ಅಧ್ಯಕ್ಷ ನಟರಾಜ್ ಭಾಗವತ್ ಹೇಳಿದರು.</p>.<p><br>ಯಡಿಯೂರಪ್ಪ ಮತ್ತು ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಅಭಿವೃದ್ಧಿಯ ಹರಿಕಾರರು. ಆದ್ದರಿಂದ, ಇಬ್ಬರನ್ನೂ ಕೂಡ ವಿಪ್ರ ಸ್ನೇಹ ಬಳಗದ ವತಿಯಿಂದ ಸನ್ಮಾನಿಸಲಾಗುತ್ತದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಅಭಿನಂದನಾ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಅಖಿಲಾ ಕರ್ನಾಟಕ ಬ್ರಾಹ್ಮಣ ಮಹಾಸಭದ ಅಧ್ಯಕ್ಷ ಅಶೋಕ್ ಹರ್ನಹಳ್ಳಿ, ಶಾಸಕ ಎಸ್.ಎನ್. ಚನ್ನಬಸಪ್ಪ, ಶಿಕ್ಷಣ ತಜ್ಞ ಎ.ಜೆ. ರಾಮಚಂದ್ರ ಸೇರಿ ಗಣ್ಯರು ಉಪಸ್ಥಿತರಿರುವರು ಎಂದರು.</p>.<p>ಪ್ರಮುಖರಾದ ಶ್ರೀನಾಥ್ ನಗರಗದ್ದೆ, ಎಂ.ಶಂಕರ್, ವೆಂಕಟೇಶರಾವ್, ಸುಬ್ರಹ್ಮಣ್ಯ ಭಟ್ಟ, ನಾಗೇಶ್, ಬಿ.ಆರ್.ಮಧುಸೂದನ್, ಸುರೇಖಾ ಮುರುಳೀಧರ್, ಎ.ಜೆ. ರಾಮಚಂದ್ರ, ಎಸ್.ಜಿ. ಆನಂದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>