ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಂ. ಬಸವಣ್ಯಪ್ಪ ಅಧ್ಯಕ್ಷತೆ ವಹಿಸಿದ್ದರು. ತಹಸೀಲ್ದಾರ್ ರಶ್ಮಿ ಹಾಲೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್. ಕೃಷ್ಣಮೂರ್ತಿ, ಇಒ ನರೇಂದ್ರಕುಮಾರ್, ಶಿಕ್ಷಕರ ಸಂಘದ ಎಚ್.ಆರ್. ಸುರೇಶ್, ಅಕ್ಷರ ದಾಸೋಹ ಇಲಾಖೆ ನಿರ್ದೇಶಕ ನಾಗರಾಜ್, ಸಂಕೂರು ಹಾಲಪ್ಪ, ಗುರುಮೂರ್ತಿ, ಕೃಷ್ಣಮೂರ್ತಿ, ಪ್ರಭಾಕರ್, ಮಾಲತೇಶ್ ಇದ್ದರು.