<p><strong>ಹೊಸನಗರ:</strong> ತಾಲ್ಲೂಕಿನ ಕಚ್ಚಿಗೆಬೈಲು ಗ್ರಾಮದ ಚಾಂದಿನಿ, ಈ ಬಾರಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾರತೀಯ ಸೇನೆಯನ್ನು ಪ್ರತಿನಿಧಿಸಿ ಹೆಜ್ಜೆ ಹಾಕಲಿದ್ದಾರೆ. </p>.<p>ಇವರು ಗ್ರಾಮದ ಧರ್ಮಪ್ಪ–ವೇದಾವತಿ ದಂಪತಿಯ ಪುತ್ರಿ. </p>.<p>ಮಗಳು ಭಾರತೀಯ ಸೈನ್ಯ ಸೇರಬೇಕು ಎಂಬ ತಂದೆಯ ಕನಸನ್ನು ನನಸಾಗಿಸಿದ ಚಾಂದಿನಿ, ಪ್ರಸ್ತುತ ಸಿಆರ್ಪಿಎಫ್ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಾಥಮಿಕದಿಂದ ಪದವಿವರೆಗೂ ಸರ್ಕಾರಿ ಶಾಲೆಯಲ್ಲೇ ಓದಿದ ಚಾಂದಿನಿ, ಈವರೆಗೆ ಮೂರು ಬಾರಿ ಕರ್ತವ್ಯ ಪಥದ ಪರೇಡ್ಗೆ ಆಯ್ಕೆಯಾಗಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ:</strong> ತಾಲ್ಲೂಕಿನ ಕಚ್ಚಿಗೆಬೈಲು ಗ್ರಾಮದ ಚಾಂದಿನಿ, ಈ ಬಾರಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾರತೀಯ ಸೇನೆಯನ್ನು ಪ್ರತಿನಿಧಿಸಿ ಹೆಜ್ಜೆ ಹಾಕಲಿದ್ದಾರೆ. </p>.<p>ಇವರು ಗ್ರಾಮದ ಧರ್ಮಪ್ಪ–ವೇದಾವತಿ ದಂಪತಿಯ ಪುತ್ರಿ. </p>.<p>ಮಗಳು ಭಾರತೀಯ ಸೈನ್ಯ ಸೇರಬೇಕು ಎಂಬ ತಂದೆಯ ಕನಸನ್ನು ನನಸಾಗಿಸಿದ ಚಾಂದಿನಿ, ಪ್ರಸ್ತುತ ಸಿಆರ್ಪಿಎಫ್ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಾಥಮಿಕದಿಂದ ಪದವಿವರೆಗೂ ಸರ್ಕಾರಿ ಶಾಲೆಯಲ್ಲೇ ಓದಿದ ಚಾಂದಿನಿ, ಈವರೆಗೆ ಮೂರು ಬಾರಿ ಕರ್ತವ್ಯ ಪಥದ ಪರೇಡ್ಗೆ ಆಯ್ಕೆಯಾಗಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>